• 8 ಸೆಪ್ಟೆಂಬರ್ 2024

ಕುಮಾರಪರ್ವತ ಚಾರಣಕ್ಕೆ ಇಂದಿನಿಂದ ಅವಕಾಶ

 ಕುಮಾರಪರ್ವತ ಚಾರಣಕ್ಕೆ ಇಂದಿನಿಂದ ಅವಕಾಶ
Digiqole Ad

ಕುಮಾರಪರ್ವತ ಚಾರಣಕ್ಕೆ ಇಂದಿನಿಂದ ಅವಕಾಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಪ್ರಸಿದ್ಧ ಕುಮಾರಪರ್ವತ ಚಾರಣ ಇಂದಿನಿಂದ ಆರಂಭಗೊಳ್ಳಲಿದೆ. ಮಳೆಯ ಪ್ರಮಾಣ ಕಡಿಮೆಯಾದ ಕಾರಣ ಮತ್ತೆ ಚಾರಣಿಗರಿಗೆ ಚಾರಣ ಮಾಡಲು ಅವಕಾಶ ಒದಗಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಕುಮಾರಪರ್ವತ ಚಾರಣ ಮತ್ತೆ ಆರಂಭಗೊಳ್ಳಲಿರುವುದರಿಂದ ಪರ್ವತದ ದಾರಿಯಲ್ಲಿ ಮತ್ತು ಪರ್ವತದಲ್ಲಿ ಸ್ವಚ್ಛತೆ ಕಾಪಾಡಲು ವಿಶೇಷ ವ್ಯವಸ್ಥೆಯನ್ನು ಇಲಾಖೆ ಮಾಡಿದೆ. ಸ್ವಚ್ಚತಾ ಜಾಗೃತಿ ಮೂಡಿಸುವ ಸೂಚನಾ ಫಲಕವನ್ನು ಅಲ್ಲಲ್ಲಿ ಅಳವಡಿಸಿ ಚಾರಣೀಗರಲ್ಲಿ ಜಾಗೃತಿ ಮಾಡಿಸುವ ಕಾರ್ಯ ಮಾಡಲಾಗಿದೆ .ಪ್ಲಾಸ್ಟಿಕ್ ಬಾಟಲಿ, ಪ್ಲಾಸ್ಟಿಕ್ ಕವರ್, ಪ್ಲಾಸ್ಟಿಕ್ ವಸ್ತುಗಳನ್ನು ಕೊಂಡೊಯ್ಯದಂತೆ ನಿರ್ಬಂಧ ವಿಧಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ