• 8 ಸೆಪ್ಟೆಂಬರ್ 2024

ಸಾಂದೀಪನಿ ವಿದ್ಯಾಸಂಸ್ಥೆಯ ಜಾಗೃತಿ .ವಿ.ಎನ್. ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

 ಸಾಂದೀಪನಿ ವಿದ್ಯಾಸಂಸ್ಥೆಯ ಜಾಗೃತಿ .ವಿ.ಎನ್. ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
Digiqole Ad

ಸಾಂದೀಪನಿ ವಿದ್ಯಾಸಂಸ್ಥೆಯ ಜಾಗೃತಿ .ವಿ.ಎನ್. ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ. ) ಹಾಗೂ ದ. ಕ.ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ -ಕರ್ನಾಟಕ ಸರಕಾರ ಇದರ ಸಹಬಾಗಿತ್ವದಲ್ಲಿ ನಡೆದ ಜಿಲ್ಲಾಮಟ್ಟದ ಜ್ಞಾನ ಶರಧಿ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕ

ಪ್ರಬಂಧ ಸ್ಪರ್ಧೆಯಲ್ಲಿ ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆ ನರಿಮೊಗರು ಇಲ್ಲಿನ 7ನೇ ತರಗತಿಯ ವಿದ್ಯಾರ್ಥಿನಿ  ಕು lಜಾಗೃತಿ ವಿ ಎನ್ಪ್ರಥಮ ಸ್ಥಾನವನ್ನು ಗಳಿಸಿರುತ್ತಾಳೆ.ಈಕೆ ನವೀನ್.ವಿ.ಎಂ ಮತ್ತು ಗೀತಾ ಎಚ್.ಎಸ್ ರವರ ಪುತ್ರಿ .

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ