• 8 ಸೆಪ್ಟೆಂಬರ್ 2024

ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅದ್ದೂರಿಯ ಬ್ರಹ್ಮ ಕಲಶೋತ್ಸವ ಸಂಭ್ರಮ

 ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅದ್ದೂರಿಯ ಬ್ರಹ್ಮ ಕಲಶೋತ್ಸವ ಸಂಭ್ರಮ
Digiqole Ad

ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅದ್ದೂರಿಯ ಬ್ರಹ್ಮ ಕಲಶೋತ್ಸವ ಸಂಭ್ರಮ

ಇದೇ ಏಪ್ರಿಲ್ ನಲ್ಲಿ ಪ್ರಾರಂಭಗೊಂಡು ಮೇ ನಾಲ್ಕರವರೆಗೆ ನಡೆಯುವ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಬ್ರಹ್ಮ ಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವ ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಡಿವಿ ಸದಾನಂದ ಗೌಡ, ರವೀಶ್ ತಂತ್ರಿ ಕುಂಟಾರು, ಸಮಿತಿಯ ಅಧ್ಯಕ್ಷರಾಗಿ ಶಿವಪ್ರಸಾದ್ ಉಗ್ರಾಣಿ ಮನೆ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಕಣೆಮರಡ್ಕ ಮತ್ತು ಇತರ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು,

ದೇವಸ್ಥಾನದ ಸ್ಥಾಪನ ಸಮಿತಿಯ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್ ಮತ್ತು ಜನೋದ್ದಾರ ಸಮಿತಿಯ ಅಧ್ಯಕ್ಷ ಪುಂಡರಿಕ ಹೆಬ್ಬಾರ್, ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಇವರು ಸಭೆಯಲ್ಲಿ ಉಪಸ್ಥಿತರಿದ್ದರು. ಇದೇ ಏಪ್ರಿಲ್ ತಿಂಗಳಲ್ಲಿ ಪ್ರಾರಂಭಗೊಂಡು ಮೇ 4ರ ವರೆಗೆ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಅದ್ದೂರಿಯಾಗಿ ಎಲ್ಲಾ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಊರವರ ಸಹಕಾರದೊಂದಿಗೆ ನಡೆಯಲಿದೆ ಎಂದು ತಿಳಿಸಿದರು.

Digiqole Ad

ಈ ಸುದ್ದಿಗಳನ್ನೂ ಓದಿ