• 18 ಅಕ್ಟೋಬರ್ 2024

ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ಮಹಿಳಾ ಜಿಲ್ಲಾಧ್ಯಕ್ಷರಾಗಿ ಶೋಭಾ ಪಾಂಗಳಾ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ನಾಗಲಕ್ಷ್ಮಿ ಆಯ್ಕೆ

 ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ಮಹಿಳಾ ಜಿಲ್ಲಾಧ್ಯಕ್ಷರಾಗಿ ಶೋಭಾ ಪಾಂಗಳಾ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ನಾಗಲಕ್ಷ್ಮಿ ಆಯ್ಕೆ
Digiqole Ad

ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ಮಹಿಳಾ ಜಿಲ್ಲಾಧ್ಯಕ್ಷರಾಗಿ ಶೋಭಾ ಪಾಂಗಳಾ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ನಾಗಲಕ್ಷ್ಮಿ ಆಯ್ಕೆ

ತುಳುನಾಡ ರಕ್ಷಣಾ ವೇದಿಕೆ ಕಳೆದ 15 ವರ್ಷಗಳಿಂದ ತುಳುನಾಡಿನ ಅಭಿವೃದ್ಧಿ ಮತ್ತು ಐಕ್ಯತೆಗಾಗಿ ಹೋರಾಡುವ ಜಾತ್ಯಾತೀತ ಮತ್ತು ರಾಜಕೀಯ ರಹಿತ ಸಂಘಟನೆಯಾಗಿದ್ದು ಇದೀಗ ಉಡುಪಿ ಜಿಲ್ಲೆಯ ಮಹಿಳಾ ಘಟಕದ ನೂತನ ಅಧ್ಯಕ್ಷರಾಗಿ ಶೋಭ ಪಾಂಗಳರವರನ್ನು ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ನಾಗಲಕ್ಷ್ಮಿಯವರನ್ನು ಈ ಕೂಡಲೇ ಜಾರಿಗೆ ಬರುವಂತೆ ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಮಂಡಳಿಯ ಅಧ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪುರವರು ನೇಮಕ ಆದೇಶ ಮಾಡಿರುತ್ತಾರೆ.

ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ ವಿವಿಧ ಘಟಕಗಳ ಅಧ್ಯಕ್ಷ ಮತ್ತು ಪಧಾದಿಕಾರಿಗಳ ನೇಮಕ ಮಾಡಲಾಗುವುದು ಎಂದು ಕೇಂದ್ರೀಯ ಮಂಡಳಿಯ ಸಂಘಟನೆ ಕಾರ್ಯದರ್ಶಿ ಮತ್ತು ತುಳುನಾಡ ರಕ್ಷಣಾ ವೇದಿಕೆ ಕಳೆದ 15 ವರ್ಷಗಳಿಂದ ತುಳುನಾಡಿನ ಅಭಿವೃದ್ಧಿ ಮತ್ತು ಐಕ್ಯತೆಗಾಗಿ ಹೋರಾಡುವ ಜಾತ್ಯಾತೀತ ಮತ್ತು ರಾಜಕೀಯ ರಹಿತ ಸಾಮಾಜಿಕ ಹೋರಾಟದಲ್ಲಿ ತುಳು ಭಾಷೆ ನಾಡು ನುಡಿಯ ಪರವಾಗಿರುವ ನಂ.1 ಸಂಘಟನೆಯಾಗಿದ್ದು ಇದೀಗ ಉಡುಪಿ ಜಿಲ್ಲೆಯ ಮಹಿಳಾ ಘಟಕದ ನೂತನ ಅಧ್ಯಕ್ಷ ಶೋಭ ಪಾಂಗಳರವರನ್ನು ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ನಾಗಲಕ್ಷ್ಮಿಯವರನ್ನು ಈ ಕೂಡಲೇ ಜಾರಿಗೆ ಬರುವಂತೆ ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಮಂಡಳಿಯ ಅಧ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪುರವರು ನೇಮಕ ಆದೇಶ ಮಾಡಿರುತ್ತಾರೆ.

ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ ವಿವಿಧ ಘಟಕಗಳ ಅಧ್ಯಕ್ಷ ಮತ್ತು ಪಧಾದಿಕಾರಿಗಳ ನೇಮಕ ಮಾಡಲಾಗುವುದು ಎಂದು ಕೇಂದ್ರೀಯ ಮಂಡಳಿಯ ಸಂಘಟನೆ ಕಾರ್ಯದರ್ಶಿ ಮತ್ತು ಕೇಂದ್ರೀಯ ಕಚೇರಿ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬರವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ. ತಿಳಿಸಿರುತ್ತಾರೆ.

Digiqole Ad

ಈ ಸುದ್ದಿಗಳನ್ನೂ ಓದಿ