• 8 ಸೆಪ್ಟೆಂಬರ್ 2024

ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಮಂಗಳೂರಿನ ಮೀನುಗಾರರ ಮೇಲೆ ಹಲ್ಲೆ!

 ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಮಂಗಳೂರಿನ ಮೀನುಗಾರರ ಮೇಲೆ ಹಲ್ಲೆ!
Digiqole Ad

ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಮಂಗಳೂರಿನ ಮೀನುಗಾರರ ಮೇಲೆ ಹಲ್ಲೆ!

ಕರ್ನಾಟಕದ ಬೋಟುಗಳನ್ನು ಸುತ್ತುವರೆದುವರೆದು ಹಲ್ಲೆ ನಡೆಸಿ ಬೋಟಿಗೆ ಹಾನಿ ಎಸಗಲಾಗಿದೆ. ಘಟನೆಯ ವಿಡಿಯೋವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿರುವ ಮಂಗಳೂರಿನ ಮೀನುಗಾರರು ಅದನ್ನು ಮಾಧ್ಯಮಕ್ಕೆ ನೀಡಿದ್ದಾರೆ. ಅಲ್ಲದೆ ಮೀನುಗಾರಿಕಾ ಇಲಾಖೆಯ ಗಮನಕ್ಕೂ ತಂದಿದ್ದಾರೆ.
ಅಷ್ಟಕ್ಕೂ ಅಲ್ಲಿ ನಡೆಡ್ಡಿದ್ದಾರೂ ಏನು,ಕರಾವಳಿಯಲ್ಲಿ ಸಾಮಾನ್ಯವಾಗಿ ನವೆಂಬರ್, ಡಿಸೆಂಬರ್ ಬಳಿಕ ಆಳ ಸಮುದ್ರ ಮೀನುಗಾರಿಕೆಗೆ ತೆರಳಲಾಗುತ್ತದೆ. ಈ ವೇಳೆ ದಕ್ಷಿಣದತ್ತ ತೆರಳಿ, ಆಳಸಮುದ್ರದಲ್ಲಿ ಬೆಲೆಬಾಳುವ ರಿಬ್ಬನ್‌ ಫಿಶ್ ಮೀನುಗಾರಿಕೆ ಮಾಡಲಾಗಿದೆ. ತಮಿಳುನಾಡಿನ ರಾಮೇಶ್ವರಂವರೆಗೂ ಮೀನುಗಾರಿಕೆಗೆ ತೆರಳಲಾಗುತ್ತದೆ. ಆದರೆ ಈ ಬಾರಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿರುವ ರಾಜ್ಯದ ಮೀನುಗಾರರನ್ನೇ ಟಾರ್ಗೆಟ್ ಮಾಡಿ, ತಮಿಳು ಮತ್ತು ಕೇರಳದ ಮೀನುಗಾರರಿಗೆ ಹಲ್ಲೆ ನಡೆಸಲಾಗುತ್ತಿದೆ.
ಈಗ ವಿಡಿಯೋ ವೈರಲ್ ಆಗಿದ್ದು ತನಿಖೆ ನಡೆಸಲು ಸೂಚಿಸಲಾಗಿದೆ.

Digiqole Ad

ಈ ಸುದ್ದಿಗಳನ್ನೂ ಓದಿ