• 8 ಸೆಪ್ಟೆಂಬರ್ 2024

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿಯಾಗಿ ಧರ್ಮೇಂದ್ರ ಗೌಡ ಕಟ್ಟತ್ತಾರು

 ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿಯಾಗಿ ಧರ್ಮೇಂದ್ರ ಗೌಡ ಕಟ್ಟತ್ತಾರು
Digiqole Ad

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿಯಾಗಿ ಧರ್ಮೇಂದ್ರ ಗೌಡ ಕಟ್ಟತ್ತಾರು

ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ರೈತ ಮೋರ್ಚಾದ ಕಾರ್ಯದರ್ಶಿಯಾಗಿ ಧರ್ಮೇಂದ್ರ ಗೌಡ ಕಟ್ಟತ್ತಾರು ಅವರನ್ನು ಅಯ್ಕೆ ಮಾಡಲಾಗಿದೆ.ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ರೈತ ಮೋರ್ಚಾದ ಜಿಲ್ಲಾ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ.ಧರ್ಮೇಂದ್ರ ಗೌಡ ಕಟ್ಟತ್ತಾರು ಸಹಕಾರ ಭಾರತಿ ಪ್ರಕೋಷ್ಟದ ಸಹ ಸಂಚಾಲಕರಾಗಿದ್ದು ಬೆಳಂದೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಷರಾಗಿ, ಕಾಣಿಯೂರು ಶಾಲಾ ಎಸ್.ಡಿ.ಎಂ.ಸಿ , ಅಧ್ಯಕ್ಷರಾಗಿ, ಕುಮಾರಧಾರ ಟೂರಿಸ್ಟ್ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ