• 8 ಸೆಪ್ಟೆಂಬರ್ 2024

ಜಾತಿಯ ವಿಷಯದಲ್ಲಿ ರಾಜಕೀಯ ಮಾಡಬಾರದು: ಡಾ.ಪ್ರಭಾಕರ ಕೋರೆ.

 ಜಾತಿಯ ವಿಷಯದಲ್ಲಿ ರಾಜಕೀಯ ಮಾಡಬಾರದು: ಡಾ.ಪ್ರಭಾಕರ ಕೋರೆ.
Digiqole Ad

ಜಾತಿಯ ವಿಷಯದಲ್ಲಿ ರಾಜಕೀಯ ಮಾಡಬಾರದು: ಡಾ.ಪ್ರಭಾಕರ ಕೋರೆ.

ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದಿಂದ ಪಡೆದಿರುವ ಜಾತಿ ವರದಿ ದತ್ತಾಂಶವು ಅವೈಜ್ಞಾನಿಕವಾಗಿದ್ದು ವೀರಶೈವ ಲಿಂಗಾಯತ ಸಮುದಾಯವು ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಪ್ರಭಾಕರ ಕೋರೆ ಶನಿವಾರ ಹೇಳಿಕೆ ನೀಡಿದ್ದಾರೆ. ಸರಕಾರವು ಆಯೋಗದಿಂದ ಪಡೆದಿರುವ ಜಾತಿ ವರದಿ ದತ್ತಾಂಶವು ಅವೈಜ್ಞಾನಿಕವಾಗಿದೆ ಹಾಗೂ ಸರಿಯಾದ ಅಂಕಿಅಂಶಗಳನ್ನು ಸಂಗ್ರಹಿಸಿ ವರದಿ ರೂಪಿಸಬೇಕು ಮತ್ತು ಸಾರ್ವಜನಿಕವಾಗಿ ಚರ್ಚೆ ಆಗಬೇಕು ಎಂದರು. ಸರಿಯಾಗಿ ಯಾರನ್ನು ಬೇಟಿಯಾಗದೆ ತುರಾತುರಿಯಲ್ಲಿ ಮಾಡಿರುವುದನ್ನು ನಮ್ಮ ಸಮಾಜವು ಒಪ್ಪಲಾರದು. ಸರ್ಕಾರವು ಬದ್ಧತೆ ಹಾಗೂ ಪ್ರಾಮಾಣಿಕವಾಗಿ ಇದನ್ನು ರೂಪಿಸಲಿ ಎಂದು ಆಗ್ರಹಿಸಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ