• 8 ಸೆಪ್ಟೆಂಬರ್ 2024

ಅತ್ತೆ ಬೇಗ ಸಾಯಬೇಕೆಂದು ನೋಟ್ ಮೇಲೆ ಬರೆದು ದೇವರ ಹುಂಡಿಗೆ ಹಾಕಿದ ಸೊಸೆ.!

 ಅತ್ತೆ ಬೇಗ ಸಾಯಬೇಕೆಂದು ನೋಟ್ ಮೇಲೆ ಬರೆದು ದೇವರ ಹುಂಡಿಗೆ ಹಾಕಿದ ಸೊಸೆ.!
Digiqole Ad

ಅತ್ತೆ ಬೇಗ ಸಾಯಬೇಕೆಂದು ನೋಟ್ ಮೇಲೆ ಬರೆದು ದೇವರ ಹುಂಡಿಗೆ ಹಾಕಿದ ಸೊಸೆ.!

ದೇಗುಲಗಳಲ್ಲಿ ಕಾಣಿಕೆ ಹುಂಡಿಯ ಎಣಿಕೆ ಕಾರ್ಯ ಮಾಡುವಾಗ ಅನೇಕ ತರದ ಚೀಟಿಗಳು ಸಿಗುತ್ತದೆ. ಅವುಗಳಲ್ಲಿ ಪ್ರೀತಿ-ಪ್ರೇಮ, ಮದುವೆ, ಪತಿ-ಪತ್ನಿ, ಅತ್ತೆ-ಸೊಸೆ ನಡುವಿನ ಜಗಳಗಳು, ಪಕ್ಕದಮನೆಯವರ ವಿಚಾರ ಹೀಗೆ ದೇವರಿಗೆ ಹರಕೆ ಕಟ್ಟಿ ಚೀಟಿ ಬರೆದು ಹಾಕುವುದನ್ನು ನೋಡಿರುತ್ತೇವೆ. ಅಂಥದ್ದೇ ವಿಚಾರವೊಂದು ಇದೀಗ ಕಲಬುರಗಿಯಲ್ಲಿಯೂ ಬೆಳಕಿಗೆ ಬಂದಿದೆ. ಕೆಲವು ದಿನಗಳ ಹಿಂದೆ ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ಕ್ಷೇತ್ರ ದೇವಲಗಾಣಗಾಪುರ ದತ್ತನಹುಂಡಿ ಎಣಿಕೆ ಕಾರ್ಯ ನಡೆದಿತ್ತು. ಶ್ರೀಕ್ಷೇತ್ರ ದತ್ತಾತ್ರೇಯ ದೇವಸ್ಥಾನದ ಹುಂಡಿಯಲ್ಲಿ ವಿಶೇಷ ನೋಟ್ ಸಿಕ್ಕಿದೆ. ಈ ನೋಟಿನಲ್ಲಿ ಬರೆದಿದ್ದನ್ನು ಓದಿದ ಹುಂಡಿ ಎಣಿಕಾರ್ಯ ಮಾಡುತ್ತಿರುವ ಸಿಬ್ಬಂದಿಯೇ ಅಚ್ಚರಿಗೊಳಗಾಗಿದ್ದರೆ.

ಈ ಸುದ್ದಿಯನ್ನು ಓದಿದ್ದಿರಾ.?ಇಲ್ಲಿ ಶಿವಲಿಂಗದ ಕಲ್ಲು ದಿನದಿಂದ ದಿನಕ್ಕೆ ಬೆಳೆಯುತ್ತದೆ!😳

ಐವತ್ತು ರೂಪಾಯಿ ನೋಟಿನ ಮೇಲೆ ಅತ್ತೆ ಬೇಗ ಸಾಯಲಿ ಎಂದು ಬರೆದಿತ್ತು. ಸೊಸೆಯೊಬ್ಬಳು ತನ್ನ ಅತ್ತೆಯ ಮೇಲಿನ ಸಿಟ್ಟನ್ನು ನೋಟಿನಲ್ಲಿ ಬರೆಯುವ ಮುಖಾಂತರ ತೋರಿಸಿಕೊಂಡಿದ್ದಾಳೆ. ಇದೀಗ ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಈ ಸುದ್ದಿಯನ್ನು ಓದಿದ್ದಿರಾ.? ಪತ್ತನಾಜೆ ಪಂಡ ದಾದ? – ಡಾಕ್ಟರ್.ರವೀಶ್‌ ಪಡುಮಲೆ.

Digiqole Ad

ಈ ಸುದ್ದಿಗಳನ್ನೂ ಓದಿ