• 8 ಸೆಪ್ಟೆಂಬರ್ 2024

ರಾಜ್ಯದಲ್ಲಿಂದು ಅಮಿತ್ ಶಾ ಚುನಾವಣಾ ರಣಕಹಳೆ

 ರಾಜ್ಯದಲ್ಲಿಂದು ಅಮಿತ್ ಶಾ ಚುನಾವಣಾ ರಣಕಹಳೆ
Digiqole Ad

ರಾಜ್ಯಕ್ಕೆ ಚುನಾವಣಾ ಚಾಣಕ್ಯ ‘ಅಮಿತ್ ಶಾ’ ಎಂಟ್ರಿ

ಕೇಂದ್ರ ಸಚಿವ ಅಮಿತ್ ಶಾ ಅವರು ಇಂದು ಬೆಂಗಳೂರಿನಲ್ಲಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಬೆಂಗಳೂರು ಸುತ್ತಲಿನ ಐದು ಲೋಕಸರಾಜ್ಯದಲ್ಲಿಂದು ಅಮಿತ್ ಶಾ ಭಾ ಕ್ಷೇತ್ರದ ಅಭ್ಯರ್ಥಿಗಳ ಪರ ಪ್ರಚಾರದ ಹಿನ್ನಲೆ ಅರಮನೆ ಮೈದಾನದಲ್ಲರಾಜ್ಯದಲ್ಲಿಂದು ಅಮಿತ್ ಶಾ  ಬೆಳಗ್ಗೆ 11 ಗಂಟೆಗೆ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸುಮಾರು 5000ಕ್ಕೂ ಹೆಚ್ಚು ಮಂದಿ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಶಾ ಅವರು ನಿನ್ನೆಯೇ ನಗರಕ್ಕೆ ಆಗಮಿಸಿದ್ದು ಬೆಳಗ್ಗೆ 9ಕ್ಕೆ ತಾವು ವಾಸ್ತವ್ಯ ಹೂಡಿರುವ ತಾಜ್ ವೆಸ್ಟೆಂಡ್‌ ಹೋಟೆಲ್‌ನಲ್ಲಿ ಬಿಜೆಪಿ &ಜೆಡಿಎಸ್ ಪಕ್ಷಗಳ ರಾಜ್ಯ ನಾಯಕರ ಸಮನ್ವಯ ಸಭೆ ನಡೆಸಲಿದ್ದಾರೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ