• 8 ಸೆಪ್ಟೆಂಬರ್ 2024

ಪ್ರೈವೇಟ್ ಶಾಲೆಯಲ್ಲಿ ಸಿಗುವ ವ್ಯವಸ್ಥೆ ಈಗ ಸರ್ಕಾರಿ ಶಾಲೆಯಲ್ಲಿ ಉಚಿತವಾಗಿ ಸಿಕ್ತಾ ಇದೆ.ಪೋಷಕರೇ,ಸರಕಾರಿ ಸವಲತ್ತುಗಳನ್ನು ಸದುಪಯೋಗಿಸಿ,- ತುಳುನಾಡ ತುಡರ್ ಕೀರ್ತಿ ಕಾರ್ಕಳ

 ಪ್ರೈವೇಟ್ ಶಾಲೆಯಲ್ಲಿ ಸಿಗುವ ವ್ಯವಸ್ಥೆ ಈಗ ಸರ್ಕಾರಿ ಶಾಲೆಯಲ್ಲಿ ಉಚಿತವಾಗಿ ಸಿಕ್ತಾ ಇದೆ.ಪೋಷಕರೇ,ಸರಕಾರಿ ಸವಲತ್ತುಗಳನ್ನು ಸದುಪಯೋಗಿಸಿ,- ತುಳುನಾಡ ತುಡರ್ ಕೀರ್ತಿ ಕಾರ್ಕಳ
Digiqole Ad

ಪ್ರೈವೇಟ್ ಶಾಲೆಯಲ್ಲಿ ಸಿಗುವ ವ್ಯವಸ್ಥೆ ಈಗ ಸರ್ಕಾರಿ ಶಾಲೆಯಲ್ಲಿ ಉಚಿತವಾಗಿ ಸಿಕ್ತಾ ಇದೆ.ಪೋಷಕರೇ,ಸರಕಾರಿ ಸವಲತ್ತುಗಳನ್ನು ಸದುಪಯೋಗಿಸಿ – ತುಳುನಾಡ ತುಡರ್ ಕೀರ್ತಿ ಕಾರ್ಕಳ 

ಆಜೆಕಾರು ಗುಡ್ಡೆಅಂಗಡಿ ಸರಕಾರಿ ಶಾಲೆಯಲ್ಲಿ ನಡೆದ ಶಾಲಾ ಪ್ರಾರಂಭೋತ್ಸವಕ್ಕೆ ತುಳುನಾಡು ಟ್ರಸ್ಟಿನ ರಾಜ್ಯ ಸಂಚಾಲಕರದಂತಹ ತುಳುನಾಡ ತುಡರ್ ಖ್ಯಾತಿಯ ಕೀರ್ತಿ ಕಾರ್ಕಳ ಇವರು ಆಗಮಿಸಿ ಸರಕಾರಿ ಶಾಲೆಯ ಸವಲತ್ತುಗಳ ಬಗ್ಗೆ ವಿಚಾರಿಸಿ ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಿ ಪ್ರೈವೇಟ್ ಶಾಲೆಯಲ್ಲಿ ಸಿಗುವ ವ್ಯವಸ್ಥೆ ಈಗ ಸರ್ಕಾರಿ ಶಾಲೆಯಲ್ಲಿ ಉಚಿತವಾಗಿ ಸಿಕ್ತಾ ಇದೆ. ಆದರೂ ಕೂಡ ಸರ್ಕಾರಿ ಶಾಲೆಗೆ ಬರುವ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಹಾಗೂ ಸರಕಾರಿ ಸವಲತ್ತುಗಳನ್ನು ಸದುಪಯೋಗಿಸಿ ಎಂದು ಪೋಷಕರಿಗೆ ವಿನಂತಿಸಿದರು. ಹಾಗೂ ಶಾಲಾ ಮಕ್ಕಳ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಎಸ್ ಡಿ.ಎಂ.ಸಿ ಅಧ್ಯಕ್ಷರಾದಂತಹ ಬಸವರಾಜ್, ಶಾಲಾ ಮುಖ್ಯೋಪಾಧ್ಯಾಯನಿ ಜಯಂತಿ ಎಸ್ ಡಿ ಎಂ ಸಿ ಸದಸ್ಯರಾದಂತಹ ಅನುಷಾ ಶೆಟ್ಟಿ ಹಾಗೂ ಸುದಿನ ನ್ಯೂಸ್ ನ ಅರುಣ್ ಕುಮಾರ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ಶ್ರೀವಸ್ತ ಸ್ವಾಗತಿಸಿ. ಗೌರವ ಶಿಕ್ಷಕಿ ರಕ್ಷಿತಾ ವಂದಿಸಿದರು.ಹಾಗೂ ಮತ್ತಿತರರು ಉಪಸ್ಥಿತರಿದ್ದರು

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ