• 18 ಮಾರ್ಚ್ 2025

ಬೆಂಗಳೂರಿನಲ್ಲಿ ಮಹಿಳೆಯ ಭೀಕರ ಕೊಲೆ.

 ಬೆಂಗಳೂರಿನಲ್ಲಿ ಮಹಿಳೆಯ ಭೀಕರ ಕೊಲೆ.
Digiqole Ad

ಬೆಂಗಳೂರಿನಲ್ಲಿ ಮಹಿಳೆಯ ಭೀಕರ ಕೊಲೆ.

ಬೆಂಗಳೂರು: ಚಾಕುವಿನಿಂದ ಇರಿದು ನಂತರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಮಹಿಳೆಯೋರ್ವರನ್ನು ಕೊಲೆ ಮಾಡಿದ ಘಟನೆ ನಿನ್ನೆ ರಾತ್ರಿ ಕೆಂಗೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. 30 ವರ್ಷದ ಗೌರಿ ಕೊಲೆಯಾದ ಮಹಿಳೆ. ಬನಶಂಕರಿಯ ಜಟಗರಹಳ್ಳಿಯಲ್ಲಿ ಗಂಡನ ಜೊತೆ ಗೌರಿ ವಾಸವಾಗಿದ್ದರು. ಪಿರಿಯಪಟ್ಟಣದಲ್ಲಿದ್ದ ಇವರು ಒಂದು ವಾರದ ಹಿಂದೆಯಷ್ಟೇ ಇಲ್ಲಿಗೆ ಬಂದಿದ್ದರು. ಈ ನಡುವೆ ನಿನ್ನೆ ರಾತ್ರಿ ಖಾಲಿ ಜಾಗವೊಂದರಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ. ಕೆಂಗೇರಿ ಠಾಣೆ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಕೆಯ ಗಂಡನೇ ಕೊಲೆ ಮಾಡಿರಬಹುದೆಂದು ಶಂಕೆ ವ್ಯಕ್ತವಾಗಿದ್ದು, ಪೋಲಿಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಈ ಸುದ್ಧಿ ಓದಿದ್ದೀರಾ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ!…

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

 

Digiqole Ad

ಈ ಸುದ್ದಿಗಳನ್ನೂ ಓದಿ