ಸುಳ್ಯ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಪುಣ್ಯ ಸ್ಮರಣೆಯ ದಿನದಂದು ರಸ್ತೆ ಅಪಘಾತದಲ್ಲಿ ಗಾಯಗೊಂಡ ಕಾರ್ಯಕರ್ತನಿಗೆ ಸಹಾಯಧನ ವಿತರಣೆ.
ಸುಳ್ಯ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಪುಣ್ಯ ಸ್ಮರಣೆಯ ದಿನದಂದು ರಸ್ತೆ ಅಪಘಾತದಲ್ಲಿ ಗಾಯಗೊಂಡ ಕಾರ್ಯಕರ್ತನಿಗೆ ಸಹಾಯಧನ ವಿತರಣೆ.
ಅಜಾತ ಶತ್ರು ಭಾರತಿಯ ಜನತಾ ಪಾರ್ಟಿಯ ಮೊದಲ ಪ್ರಧಾನಿ ಅಟಲ್ ಜೀ ಅವರ ಪುಣ್ಯಸ್ಮರಣಾ ದಿನಾಚರಣೆಯನ್ನು ಅಂಬೆಟಡ್ಕದಲ್ಲಿರುವ ಅಟಲ್ ಜೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಟ್ರಸ್ಟ್ ಕಛೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕನಕಮಜಲು ನಿವಾಸಿ ಸತೀಶ ನೆಡಿಲು ಇವರಿಗೆ ಧನಸಹಾಯ ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಟ್ರಸ್ಟ್ ಅಧ್ಯಕ್ಷ ಹರೀಶ್ ಕಂಜಿಪಿಲಿ, ಎ.ವಿ.ತೀರ್ಥರಾಮ, ಎಸ್ ಎನ್, ಮನ್ಮಥ ,ವೆಂಕಟ್ ದಂಬೆಕೋಡಿ,ಸುಬೋದ್ ಶೆಟ್ಟಿ ಮೇನಾಲ,ರಾಕೇಶ್ ರೈ ಕೆಡೆಂಜಿ,ಮುಳಿಯ ಕೇಶವ ಭಟ್, ಶೈಲೇಶ್ ಅಂಬೆಕಲ್ಲು,ವಿನಯ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ, ಶ್ರೀಕಾಂತ್ ಮಾವಿನಕಟ್ಟೆ,ಇಂದಿರಾ ಬಿ.ಕೆ ಹಾಗೂ ಇತರ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.
ಈ ಸುದ್ಧಿ ಓದಿದ್ದೀರಾ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ!…
Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.