• 10 ಫೆಬ್ರವರಿ 2025

ಸಮಾಜದ ಸ್ವಾಸ್ಥ್ಯ ಕಾಪಾಡುವ ಅತ್ಯಂತ ಗುರುತರ ಜವಾಬ್ದಾರಿ ಇರುವ ವೃತ್ತಿ ಶಿಕ್ಷಕ ವೃತ್ತಿ.

 ಸಮಾಜದ ಸ್ವಾಸ್ಥ್ಯ ಕಾಪಾಡುವ ಅತ್ಯಂತ ಗುರುತರ ಜವಾಬ್ದಾರಿ ಇರುವ ವೃತ್ತಿ ಶಿಕ್ಷಕ ವೃತ್ತಿ.
Digiqole Ad

ಸಮಾಜದ ಸ್ವಾಸ್ಥ್ಯ ಕಾಪಾಡುವ ಅತ್ಯಂತ ಗುರುತರ ಜವಾಬ್ದಾರಿ ಇರುವ ವೃತ್ತಿ ಶಿಕ್ಷಕ ವೃತ್ತಿ.

ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರನ್ನು ಗೌರವಿಸುವ ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ.

ಸಮಾಜದ ಸ್ವಾಸ್ಥ್ಯ ಕಾಪಾಡುವ ಅತ್ಯಂತ ಗುರುತರವಾದ ಜವಾಬ್ದಾರಿ ಇರುವ ವೃತ್ತಿ ಶಿಕ್ಷಕ ವೃತ್ತಿ , ಸಾಮಾಜಿಕ ಬದುಕಿಗೆ ಶಿಕ್ಷಕರ ಕೊಡುಗೆ ಅಪಾರವಾದದ್ದು ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಹೇಳಿದರು. ಅವರು ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಲೀಲಾವತಿ ರಾಘವ ಗೌಡ ಮತ್ತು ಜಾನಕಿ ವೆಂಕಪ್ಪ ಗೌಡ ಇವರುಗಳನ್ನು ಅವರ ನಿವಾಸದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಿ ಮಾತನಾಡಿದರು.
ಈ ಸಂಧರ್ಭ ಸುಳ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ. ಬಿ. ಕೆ. ,ಮಾಜಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಪುಷ್ಪಾವತಿ ಬಾಳಿಲ,ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ಸುವರ್ಣ, ಮಹಿಳಾ ಮೋರ್ಚಾ ಸದಸ್ಯೆ ಮತ್ತು ಮುರುಳ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಜಾನಕಿ ಮುರುಳ್ಯ, ಎಡ ಮಂಗಲ ಉಪಾಧ್ಯಕ್ಷರು ದಿವ್ಯ ಯೋಗಾನಂದ, ಮಹಿಳಾ ಮೋರ್ಚಾ ಸದಸ್ಯೆ ಆಶಾ ರೈ ಕಲಾಯಿ, ಮುರುಳ್ಯ ಗ್ರಾಮ ಪಂಚಾಯತ್ ಸದಸ್ಯರುಗಳಾದ ಪುಷ್ಪಲತಾ ,ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಸುಧಾರಾಣಿ , ಬಿಜೆಪಿ ಕಾರ್ಯಕರ್ತರುಗಳಾದ  ನೀಲಾವತಿ ತೋಟ, ನಿರ್ಮಲ ಹನಿಗುಂದಿ, ಮನೆಯವರಾದ ಮೈನಾ ಮತ್ತು ಕುಸುಮಾಧರ, ಯತೀಶ್ ಮತ್ತು ಮಧು, ವೆಂಕಪ್ಪ ಮಾಸ್ಟರ್ ಅಲಾಜೆ ಮುಂತಾದ ಪ್ರಮುಖರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

 

Digiqole Ad

ಈ ಸುದ್ದಿಗಳನ್ನೂ ಓದಿ