• 18 ಅಕ್ಟೋಬರ್ 2024

ದಾವಣಗೆರೆಯಲ್ಲೊಂದು ಮನಕಲಕುವ ಘಟನೆ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವು :

 ದಾವಣಗೆರೆಯಲ್ಲೊಂದು ಮನಕಲಕುವ ಘಟನೆ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವು :
Digiqole Ad

ದಾವಣಗೆರೆಯಲ್ಲೊಂದು ಮನಕಲಕುವ ಘಟನೆ
ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವು :

ದಾವಣಗೆರೆ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ ಮನಕಲಕುವ ಘಟನೆಯೊಂದು ದಾವಣಗೆರೆಯ ಜಗಳೂರಿನ ಅಸಗೋಡು ಗ್ರಾಮದಲ್ಲಿ ನಡೆದಿದೆ.12 ವರ್ಷದ ಗಂಗಮ್ಮ ಮತ್ತು 8 ವರ್ಷದ ಕಾವ್ಯ ಮೃತಪಟ್ಟ ಬಾಲಕಿಯರು.
ಜಮೀನಿನಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ಮಕ್ಕಳು ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಪೋಷಕರು ಮಕ್ಕಳ ರಕ್ಷಣೆಗೆ ಧಾವಿಸಿದ್ದಾರೆ ಆದರೆ ಅಷ್ಟರೊಳಗೆ ಬಾಲಕಿಯರಿಬ್ಬರೂ ಸಾವನ್ನಪ್ಪಿದ್ದಾರೆ. ಈ ಕುರಿತು ಜಗಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಇಬ್ಬರು ಮುದ್ದು ಮಕ್ಕಳ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Digiqole Ad

ಈ ಸುದ್ದಿಗಳನ್ನೂ ಓದಿ