ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ :
ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ :
ವಿಧಾನಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿಯಿಂಸ ಟಿಕೆಟ್ ದೊರೆತ ಬೆನ್ನಲ್ಲೇ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಬುಧವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು
ದೇವಸ್ಥಾನದ ಗರ್ಭಗುಡಿ ಎದುರು ಪ್ರಾರ್ಥನೆ ನೆರವೇರಿಸಿ ಸೇವೆ ಸಲ್ಲಿಸಿದರು
ಪ್ರಧಾನ ಅರ್ಚಕ ವಿ.ಎಸ್ ಭಟ್ ಪ್ರಾರ್ಥನೆ ನೆರವೇರಿಸಿ ಪ್ರಸಾದ ನೀಡಿದರು
ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಕೋಷ್ಠ ಸಂಚಾಲಕ ಚಂದ್ರಶೇಖರ ರಾವ್ ಬಪ್ಪಳಿಗೆ , ನಗರ ಮಂಡಲ ಅಧ್ಯಕ್ಷ ಪಿ.ಬಿ.ಶಿವಕುಮಾರ್ , ನಗರಸಭೆ ಸದಸ್ಯೆ ವಿದ್ಯಾ ಆರ್ ಗೌರಿ , ಪ್ರಸನ್ನ ಮಾರ್ತ , ವಿರೂಪಾಕ್ಷ ಭಟ್ ಮತ್ತಿತರರು ಉಪಸ್ಥಿತರಿದ್ದರು