• 18 ಅಕ್ಟೋಬರ್ 2024

ನೆಲ್ಯಾಡಿ: ಖಾಸಗಿ ಬಸ್ ನದಿಗೆ ಬಿದ್ದು ಚಾಲಕ ಸಾವು :

 ನೆಲ್ಯಾಡಿ: ಖಾಸಗಿ ಬಸ್ ನದಿಗೆ ಬಿದ್ದು ಚಾಲಕ ಸಾವು :
Digiqole Ad

ನೆಲ್ಯಾಡಿ: ಖಾಸಗಿ ಬಸ್ ನದಿಗೆ ಬಿದ್ದು ಚಾಲಕ ಸಾವು :

ನೆಲ್ಯಾಡಿ: ಮಂಗಳೂರು- ಬೆಂಗಳೂರು ಹೆದ್ದಾರಿಯಲ್ಲಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಿನ್ನೆ ತಡರಾತ್ರಿ ಖಾಸಗಿ ಸ್ಲೀಪರ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ನದಿಗೆ ಬಿದ್ದಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬಸ್ ಪಲ್ಟಿಯಾದಾಗ ಅದರಡಿಗೆ ಚಾಲಕ ಸಿಲುಕಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಈ ಖಾಸಗಿ ಸ್ಲೀಪರ್ ಬಸ್ ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ ಮತ್ತೆ ಕುಕ್ಕೆ ಸುಬ್ರಹ್ಮಣ್ಯದಿಂದ ಪಿಕ್ ಅಪ್ ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಸ್ಸಿನಲ್ಲಿ ಪ್ರಯಾಣಿಕರಿಲ್ಲದ ಕಾರಣ ದೊಡ್ಡ ಅನಾಹುತ ಸಂಭವಿಸಿಲ್ಲ.

Digiqole Ad

ಈ ಸುದ್ದಿಗಳನ್ನೂ ಓದಿ