• 8 ಸೆಪ್ಟೆಂಬರ್ 2024

ಕಾಲುವೆಗೆ ಬಿದ್ದು ಮೂವರ ಸಾವು.

 ಕಾಲುವೆಗೆ ಬಿದ್ದು ಮೂವರ ಸಾವು.
Digiqole Ad

ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆ ನೀರಿನಲ್ಲಿ ಆಟವಾಡುವಾಗ ಆಯತಪ್ಪಿ ಬಿದ್ದು ಮೂವರು ಸಾವನ್ನಪ್ಪಿದ್ದಾರೆ.ರವಿ(31), ಅನನ್ಯ(17), ಶಾಮವೇಣಿ(16) ಮೃತ ದುರ್ದೈವಿಗಳು. ರವಿ ಮೂಲತಃ ಲಕ್ಕವಳ್ಳಿ ನಿವಾಸಿ. ಅನನ್ಯ ಮತ್ತು ಶಾಮವೇಣಿ ರವಿಯ ಸಹೋದರಿಯರ ಮಕ್ಕಳು.ರಜೆ ನಿಮಿತ್ತ ಅನನ್ಯ ಮತ್ತ ಶಾಮವೇಣಿ ಲಕ್ಕವಳ್ಳಿ ಸಂಬಂಧಿ ಮನೆಗೆ ಬಂದಾಗ ಘಟನೆ ಸಂಭವಿಸಿದೆ. ರವಿ ಮೃತದೇಹ ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ