• 8 ಸೆಪ್ಟೆಂಬರ್ 2024

ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ನೇತೃತ್ವದ ಟ್ರಸ್ಟ್ ಮೂಲಕ ಬಸ್ ಚಾಲನಾ ತರಬೇತಿ

 ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ನೇತೃತ್ವದ ಟ್ರಸ್ಟ್ ಮೂಲಕ ಬಸ್ ಚಾಲನಾ ತರಬೇತಿ
Digiqole Ad

ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ಪ್ರವರ್ತಕರು ಹಾಗೂ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ನೇತೃತ್ವದ ಟ್ರಸ್ಟ್ ಮೂಲಕ ಬಸ್ ಚಾಲನಾ ತರಬೇತಿ

 

ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಟ್ರಸ್ಟ್ ಗೆ ಅರ್ಜಿ ನೀಡಿರುವ ಚಾಲಕರಿಗೆ ಪ್ರಥಮ ಬ್ಯಾಚಿನ 30 ಮಂದಿಗೆ ಪ್ರಾದೇಶಿಕ ತರಬೇತಿ ಕೇಂದ್ರ ಹಾಸನದಲ್ಲಿ ಮೂರು ದಿನದ ಬಸ್ ಚಾಲನ ತರಬೇತಿಯನ್ನು ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಹಮ್ಮಿಕೊಳ್ಳಲಾಯಿತು.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಬಸ್ ಚಾಲಕರ ನೇಮಕಾತಿ ನಡೆಯಲ್ಲಿದ್ದು. ಇದರಲ್ಲಿ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಹಲವಾರು ಮಂದಿ ತರಬೇತಿಯಲ್ಲಿ ಪಾಲ್ಗೊಂಡಿದ್ದರು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ